ನವದೆಹಲಿ, ಸೆಪ್ಟೆಂಬರ್ 23: ಜಿಎಸ್ಟಿ ದರ ಇಳಿಕೆಯ ಪರಿಣಾಮವಾಗಿ ದೇಶದ ಆಟೊಮೊಬೈಲ್ ಮಾರುಕಟ್ಟೆಯಲ್ಲಿ ಭರ್ಜರಿ ಮಾರಾಟ ನಡೆದಿದೆ. ತೆರಿಗೆ ಕಡಿತ ಜಾರಿಗೆ ಬಂದ ದಿನವೇ ಕಾರು ಖರೀದಿಗೆ ಜನರಿಂದ…
ಮೈಸೂರು: ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ…
ಕೊಪ್ಪಳ– ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಹುದ್ದೆಗಳು ಖಾಲಿಯಿಲ್ಲ. 2028ರ ತನಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ. ಬಳಿಕ ಡಿ.ಕೆ. ಶಿವಕುಮಾರ್…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ಪೈಶಾಚಿಕ ದಾಳಿಯಲ್ಲಿ ಕನಿಷ್ಠ 27ಕ್ಕೂ ಹೆಚ್ಚು ಪ್ರವಾಸಿಗರು ಜೀವ ಉಳಿಸಿಲ್ಲ ಎಂಬ ಶಂಕೆ…
ಬೆಂಗಳೂರು ದಕ್ಷಿಣ : ಬೆಂಗಳೂರು ಕಾರ್ಪೊರೇಷನ್ ವ್ಯಾಪ್ತಿಯಿಂದ 25 ಕಿಲೋ ಮೀಟರ್ ವರೆಗೆ ಸಂಚರಿಸುತ್ತಿದ್ದ BMTC ಬಸ್…
ಮೈಸೂರು: ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ವ್ಯಕ್ತಿಗತ ವೈಷಮ್ಯದಿಂದ ಉಂಟಾದ ದ್ವೇಷದ ಪರಿಣಾಮವಾಗಿ ಮತ್ತೊಂದು ಭೀಕರ ಹತ್ಯೆ ನಡೆದಿದೆ.…
ಬೆಂಗಳೂರು: ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ…
ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ…
ನಮ್ಮೆಲ್ಲರ ಜೀವನಪಯಣದಲ್ಲಿ ಕೆಲವರು ಅನಿರೀಕ್ಷಿತವಾಗಿ ಅಮರಿಕೊಂಡು ಅತ್ಯಂತ ಆತ್ಮೀಯವಾಗಿ ಹತ್ತಿರಕ್ಕೆ ಬಂದು ನಿಲ್ಲುತ್ತಾ ನಮ್ಮೊಡನೆ ಸಾಗುತ್ತಾರೆ.…
ಬೆಂಗಳೂರು: ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ಇತರೆ ರಾಜ್ಯಗಳಿಗಿಂತ ಹಾಲಿನ ಬೆಲೆ ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ. "ನಮ್ಮ ರಾಜ್ಯದಲ್ಲಿ ಹಾಲಿನ ದರ…
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಹಿನ್ನೆಲೆ, ಮ್ಯೂಲ್ ಅಕೌಂಟ್ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್…
ಬೆಂಗಳೂರು: ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಇನ್ನು ಮುಂದೆ ಎಲೆಕ್ಟ್ರಾನಿಕ್ ಮತಯಂತ್ರಗಳ…
ವಡೋದರಾ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವರ್ಷಗಳ ಕಾಲ ಟ್ರೋಫಿಗಾಗಿ ಹೋರಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ…
ಮೈಸೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಏಕಕಾಲದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳನ್ನು ಸೇರಿ ಒಟ್ಟು ಏಳು ಕಡೆ ಶೋಧ ನಡೆಸಿದರು. ಮೈಸೂರು ಮಹಾನಗರ ಪಾಲಿಕೆ ಹಾಗೂ ಟಿ.ನರಸೀಪುರ ಪುರಸಭೆಯ ಜೂನಿಯರ್ ಎಂಜಿನಿಯರ್ ಕೆ.ಆರ್. ಚಂದ್ರಶೇಖರ್ ಅವರಿಗೆ ಸೇರಿದ ಮೈಸೂರಿನ ವಿಜಯನಗರ, ಕೆ.ಜಿ. ಕೊಪ್ಪಲು ನಿವಾಸಗಳು ಹಾಗೂ ಟಿ.ನರಸೀಪುರ ಕಚೇರಿ ಸೇರಿ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಲಾಗಿದೆ. ಶೋಧದ ವೇಳೆ ಚಂದ್ರಶೇಖರ್ ಅವರ ಬಳಿ ಸುಮಾರು 1,37,00,000 ರೂ. ಮೌಲ್ಯದ ಸ್ಥಿರ ಆಸ್ತಿ,55 ಲಕ್ಷ ರೂ. ಮೌಲ್ಯದ ಎರಡು ನಿವೇಶನಗಳು,82 ಲಕ್ಷ ರೂ. ಮೌಲ್ಯದ ಒಂದು ಮನೆ ಹಾಗೂ ಕೃಷಿ ಭೂಮಿ ಸೇರಿದಂತೆ ಒಟ್ಟು 2,75,10,300 ರೂ. ಮೌಲ್ಯದ ಚಲಿಸಬಲ್ಲ ಆಸ್ತಿ ಇರುವುದಾಗಿ ದಾಖಲೆಗಳು ಪತ್ತೆಯಾಗಿವೆ. ಇದಲ್ಲದೆ ಶೋಧದ ಸಂದರ್ಭದಲ್ಲಿ 62,00,400 ರೂ. ನಗದು,2,02,39,900 ರೂ. ಮೌಲ್ಯದ ಚಿನ್ನಾಭರಣ,10,70,000 ರೂ. ಮೌಲ್ಯದ ವಾಹನ ಸೇರಿ ಒಟ್ಟು 2,54,10,300 ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಇನ್ನೊಂದೆಡೆ, ಡೆಪ್ಯೂಟಿ ಎಲೆಕ್ಟ್ರಿಕಲ್ ಇಂಜಿನಿಯರ್ ಅಲ್ತಾಫ್ ಹುಸೇನ್ ಜಕಾರ್ತಿಗೆ ಸಂಬಂಧಿಸಿದಂತೆ ಎರಡು ಮನೆ ಹಾಗೂ ಕಚೇರಿಯಲ್ಲಿ ಶೋಧ ನಡೆಸಲಾಗಿದೆ. ಇವರ ಬಳಿ ಸುಮಾರು 2,34,10,000 ರೂ. ಮೌಲ್ಯದ ಸ್ಥಿರ ಆಸ್ತಿ, 1,03,10,000 ರೂ. ಮೌಲ್ಯದ ನಾಲ್ಕು ನಿವೇಶನಗಳು, 1,31,00,000 ರೂ. ಮೌಲ್ಯದ ಮನೆ ಸೇರಿದಂತೆ ಒಟ್ಟು 1,10,02,829 ರೂ. ಮೌಲ್ಯದ ಚರ ಆಸ್ತಿ ಇರುವುದಾಗಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಶೋಧದ ವೇಳೆ 1,45,340 ರೂ. ನಗದು,75,46,800 ರೂ. ಮೌಲ್ಯದ ಆಭರಣ,19,55,000 ರೂ. ಮೌಲ್ಯದ ವಾಹನ ಹಾಗೂ ಇತರೆ 13,55,689 ರೂ. ಸೇರಿ ಒಟ್ಟು 2,41,77,849 ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಎಸ್ಪಿ ಉದ್ದೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.ಈ ಚಂದ್ರಶೇಖರ್ ಯಾರು? ಕೆ.ಆರ್. ಚಂದ್ರಶೇಖರ್ ಅವರು ಮೊದಲಿಗೆ ಗುಲ್ಬರ್ಗದಲ್ಲಿ ಜೂನಿಯರ್ ಎಂಜಿನಿಯರ್ ಆಗಿ ನೇಮಕಗೊಂಡಿದ್ದರು. ಬಳಿಕ ಪಾಂಡವಪುರ ತಾಲ್ಲೂಕು ಹಾಗೂ ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಇ ಆಗಿ ಕಾರ್ಯನಿರ್ವಹಿಸಿದ್ದರು. 2021ರಲ್ಲಿ ಮಹಿಳೆಯೊಬ್ಬರಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ಆರೋಪವೂ ಇವರ ಮೇಲಿದೆ. ಬಳಿಕ ಕೆ.ಆರ್.ನಗರ ಜೆಇ ಆಗಿ ವರ್ಗಾವಣೆಗೊಂಡ ಚಂದ್ರಶೇಖರ್, ನಂತರ ಮತ್ತೆ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-6 ಹಾಗೂ ಟಿ.ನರಸೀಪುರ ತಾಲ್ಲೂಕಿನ ಜೆಇ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಮಗ ಹಾಗೂ ಸೊಸೆಯೂ ಸಹ ಜೂನಿಯರ್ ಎಂಜಿನಿಯರ್ ಆಗಿದ್ದು, ಸದ್ಯ ಲೋಕಾಯುಕ್ತ ಶೋಧಕ್ಕೆ ಒಳಗಾಗಿದ್ದಾರೆ.
ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ…
ನಮ್ಮೆಲ್ಲರ ಜೀವನಪಯಣದಲ್ಲಿ ಕೆಲವರು ಅನಿರೀಕ್ಷಿತವಾಗಿ ಅಮರಿಕೊಂಡು ಅತ್ಯಂತ ಆತ್ಮೀಯವಾಗಿ ಹತ್ತಿರಕ್ಕೆ ಬಂದು ನಿಲ್ಲುತ್ತಾ ನಮ್ಮೊಡನೆ ಸಾಗುತ್ತಾರೆ.…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಕಂಪನಿಯ ಅಧ್ಯಕ್ಷ ಡಾ.ಸಿ.ಜೆ. ರಾಯ್ ಅವರು ಇಂದು…
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ವಿಶೇಷ ತಂಡ ರಚಿಸಲಾಗುವುದು ಎಂದು…
Sign in to your account