ಚಳಿಗಾಲದಲ್ಲಿ ಬೆಚ್ಚಗೆ ಹೊದ್ದುಕೊಂಡು ಬೆಂಕಿಯ ಶಾಖವನ್ನು ಆಸ್ವಾದಿಸುತ್ತಾ ಬಿಸಿಬಿಸಿಯಾದ ಮಸಾಲಾ ಟೀ ಹೀರುತ್ತಿದ್ದರೆ ಸ್ವರ್ಗವೇ ಧರೆಗಿಳಿದಂತಹ ಅನುಭವ. ಕೆಲವೊಮ್ಮೆ ಬೆಚ್ಚಗಿನ ದಿರಿಸು ಧರಿಸಿಯೂ, ಬೆಂಕಿಯ ಶಾಖವನ್ನು ಸಾಕಷ್ಟು ಪಡೆದರೂ ದೇಹ ಶೀತ ನೆಗಡಿಯಿಂದ ಬಳಲಿ…
ಪ್ರತಿದಿನ, ಮಾನವ ದೇಹವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲು ವಿವಿಧ ಜೀವಸತ್ವಗಳನ್ನು ಅವಲಂಬಿಸಿದೆ. ಪ್ರಮಾಣದಲ್ಲಿ ಚಿಕ್ಕದಾಗಿದ್ದರೂ, ಈ ಅಗತ್ಯ ಪೋಷಕಾಂಶಗಳು ಆರೋಗ್ಯದ ಮೇಲೆ ಆಳವಾದ ಪರಿಣಾಮ ಬೀರುತ್ತವೆ, ಚಯಾಪಚಯ ಕ್ರಿಯೆಯಿಂದ ಹಿಡಿದು ಮೆದುಳಿನವರೆಗೆ ಎಲ್ಲವೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದನ್ನು…
ನವದೆಹಲಿ: ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಸಲ್ಲಿಸಲಾಗುವ ಎಲ್ಲಾ ಅರ್ಜಿಗಳಿಗೆ ಜೂನ್ 16, 2025 ರಿಂದ ಒಟಿಪಿ ಮೂಲಕ ಇ-ಮೇಲ್ ಪರಿಶೀಲನೆ ಪ್ರಕ್ರಿಯೆನ್ನು ಕೇಂದ್ರ ಸರ್ಕಾರ ಜಾರಿಗೆ ತರಲಿದೆ ಎಂದು ಸೋಮವಾರ ಪ್ರಕಟಿತ…
ಬೆಂಗಳೂರು: “ನನ್ನನ್ನು ಕ್ಷಮಿಸಿ” ಎಂಬ ಡೆತ್ ನೋಟ್ ಒಂದನ್ನು ಬರೆದ , ಕೇವಲ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ, ಕೃಷ್ಣರಾಜ ಸಾಗರ…
ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ನಾರ್ವೆ ಚೆಸ್-2026 ಟೂರ್ನಿಯ ಪ್ರಶಸ್ತಿ ಗೆದ್ದು…
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅನ್ಯ ದೇಶಗಳಿಂದ ಅಮೆರಿಕಕ್ಕೆ ಆಮದು ಮಾಡುವ ವಸ್ತುಗಳ ಮೇಲೆ ಭಾರೀ ಸುಂಕವನ್ನು ಹೇರಲು ನಿರ್ಧರಿಸಿದ್ದು, ಇದನ್ನು ಏಪ್ರಿಲ್ 9ರಿಂದ ಜಾರಿಗೆ ತರಲಾಗುತ್ತಿದೆ. ಅವರು, "ನಮ್ಮ ದೇಶವನ್ನು ಬೇರೆ ರಾಷ್ಟ್ರಗಳು ಲೂಟಿ ಮಾಡುತ್ತಿವೆ" ಎಂದು…
ಮೈಸೂರು: ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ವ್ಯಕ್ತಿಗತ ವೈಷಮ್ಯದಿಂದ ಉಂಟಾದ ದ್ವೇಷದ ಪರಿಣಾಮವಾಗಿ ಮತ್ತೊಂದು ಭೀಕರ ಹತ್ಯೆ ನಡೆದಿದೆ.…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ…
ಇಂದಿನ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಸ್ಕಂದ ಶಿಲೆ ಅಥವಾ ಕಂದಗಲ್ಲು ಎಂಬ ಗ್ರಾಮದಲ್ಲಿ ಇರುವ…
ಮೈಸೂರು: ಹಿಂದೂಗಳು ಸುರಕ್ಷಿತವಾಗಿ ಸಂಮೃದ್ದವಾಗಿ ಸಮ್ಮಾನಿತರಾಗಿ ಇರುವುದು ಅಂತರಾಷ್ಟ್ರೀಯ ಹಿಂದೂ ಸಂಘಟನೆ ಮಾಡಲು ಹನುಮಾನ್ ಚಾಲೀಸಾ…
ಬೆಂಗಳೂರು: ದೇಶದಾದ್ಯಂತ ಮುಂಗಾರು ಚುರುಕು ಪಡೆದುಕೊಂಡಿರುವುದರಿಂದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜೂನ್ 23ರಿಂದ 28ರ ವರೆಗೆ ವಿವಿಧ…
ಮೈಸೂರು :ಮೈಸೂರಿನ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗದಂತೆ ಸಾಂಸ್ಕೃತಿಕ ನಗರಿ ಮೈಸೂರು 'ಗ್ರೇಟರ್ ಮೈಸೂರು' ಮಾಡಲು ಮುಖ್ಯಮಂತ್ರಿ…
ಬೆಂಗಳೂರು: ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ಬಾನು ಅವರು ಬರೆದಿದ್ದ…
Sign in to your account