By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಕಬಿನಿ ಜಲಾಶಯದಿಂದ 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಕಬಿನಿ ಜಲಾಶಯದಿಂದ 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ
KarnatakaMysoreTrending

ಕಬಿನಿ ಜಲಾಶಯದಿಂದ 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

Team Varthaman
Last updated: June 26, 2025 4:53 AM
Team Varthaman
Published: June 26, 2025
Share
SHARE

ಮೈಸೂರು: ಕೇರಳದ ವಯನಾಡಿನಲ್ಲಿ ಮುಂದುವರಿದ ಮಳೆಗೆ ಕಾರಣವಾಗಿ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಪ್ರವಾಹದಂತೆಯೇ ನೀರಿನ ಒಳಹರಿವು ಹೆಚ್ಚಾಗಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 2,284 ಅಡಿ ಇದ್ದರೆ, ಇಂದು 2,278.90 ಅಡಿ ಮಟ್ಟದಷ್ಟೇ ನೀರು ಸಂಗ್ರಹವಾಗಿದೆ. ಈ ಸಮಯದಲ್ಲಿ 20,225 ಕ್ಯುಸೆಕ್‌ ನೀರು ಜಲಾಶಯಕ್ಕೆ ಒಳ ಹರಿಯುತ್ತಿದ್ದು, ಮುನ್ನಚ್ಚರಿಕೆ ಕ್ರಮವಾಗಿ 25,000 ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ.

Join WhatsApp Group

ಒಟ್ಟು 19.52 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ ಇಂದು 16.41 ಟಿಎಂಸಿ ನೀರು ಸಂಗ್ರಹವಾಗಿರುವ ಸ್ಥಿತಿ ಇದೆ. ನಿರಂತರ ಮಳೆಯ ಕಾರಣದಿಂದ ಯಾವುದೇ ಕ್ಷಣದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ಕೂಡ ನದಿಗೆ ಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದಲ್ಲಿ ವಾಸವಿರುವ ಜನರು ಎಚ್ಚರಿಕೆ ವಹಿಸಬೇಕು.

ಕಾವೇರಿ ನೀರಾವರಿ ನಿಗಮವು ನದಿ ತೀರದ ಜನರಿಗೆ ಮುನ್ನಚ್ಚರಿಕೆ ಸೂಚನೆ ನೀಡಿದ್ದು, ತಮ್ಮ ಮನೆಮಾಲಿಗೆ, ಆಸ್ತಿಪಾಸ್ತಿ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುವಂತೆ ತಿಳಿಸಿದೆ.ಇದನ್ನು ಓದಿ – ಕಾವೇರಿ ನದಿ ಪ್ರವಾಹ ಭೀತಿ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ

ಭದ್ರತೆಗಾಗಿ ಮುಂಜಾಗ್ರತಾ ಕ್ರಮವಾಗಿ ನದಿ ತೀರವನ್ನು ತಾತ್ಕಾಲಿಕವಾಗಿ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಜನರಿಗೆ ವಿನಂತಿಸಲಾಗಿದೆ.

  • ಜೆನೆರಿಕ್ ಔಷಧಗಳ ಮೇಲೆ ಟ್ರಂಪ್ ಟ್ಯಾರಿಫ್; ಭಾರತದ ಫಾರ್ಮಾ ಉದ್ಯಮಕ್ಕೆ ಆತಂಕ
    by Team Varthaman
    July 22, 2026
  • ಸಚಿವ ಸಂಪುಟ ವಿಸ್ತರಣೆ ಹೈ ತೀರ್ಮಾನ: ಡಿ.ಕೆ. ಶಿವಕುಮಾರ್
    by Team Varthaman
    July 22, 2026
  • ಅತ್ಯಾಚಾರ ಪ್ರಕರಣ: ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನಕ್ಕೆ ಆದೇಶ
    by Team Varthaman
    July 22, 2026
  • ಮನೆ ಬಾಗಿಲಿಗೆ ಶಾಶ್ವತ ನಿವಾಸ, ಜಾತಿ ಪತ್ರ ಸೇವೆ
    by Team Varthaman
    July 20, 2026
  • ಇಂದು ಹೊಳೆನರಸೀಪುರದಲ್ಲಿ ಚೆನ್ನಮ್ಮ ದೇವೇಗೌಡರ ಅಂತಿಮ ಸಂಸ್ಕಾರ
    by Team Varthaman
    July 20, 2026
ದೇವಾಲಯದ ಗೋಡೆ ಕುಸಿತ: 8 ಭಕ್ತಾದಿಗಳ ದುರ್ಮರಣ
ಮೈಸೂರು ದಸರಾ ಉದ್ಘಾಟನೆ ಮಾಡುವವರು ಲೇಖಕಿ ಬಾನು ಮುಷ್ತಾಕ್ : ಸಿಎಂ ಘೋಷಣೆ
ಗ್ಯಾಸ್ ಕೊರತೆ: ‘ಹೈ’ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್
ನಂಬರ್‌ ಪ್ಲೇಟ್ ಇಲ್ಲದೇ ವಾಹನ ಚಲಾಯಿಸಿದರೆ ವಂಚನೆ ಕೇಸ್ ದಾಖಲು
ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಸಂಚು: ಡಿಕೆಶಿ
TAGGED:KabinilatestnewsMysore NewsWeather Forecastಕಬಿನಿ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruCrimeKarnatakaTrending

ಲಂಚ ಸ್ವೀಕರಿಸುತ್ತಿದ್ದ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ

Team Varthaman
Team Varthaman
January 17, 2026
ಆಗಸ್ಟ್ 28ರಿಂದ ರಾಜ್ಯದಲ್ಲಿ ಭಾರೀ ಮಳೆ
ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಪ್ರಕಟ!
ಏಷ್ಯಾಕಪ್ ಪಂದ್ಯದ ಶುಲ್ಕವನ್ನು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್
ಅಮೆರಿಕದಲ್ಲಿ ಮಂಡ್ಯ ಮೂಲದ ಉದ್ಯಮಿ ಪತ್ನಿ ಮತ್ತು ಪುತ್ರನನ್ನು ಕೊಂದು ಆತ್ಮಹತ್ಯೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?