By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Politics > ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ
Politics

ಹರಿಯಾಣದಲ್ಲೂ ಮತ ಕಳ್ಳತನ : ರಾಗಾ ಗಂಭೀರ ಆರೋಪ

Team Varthaman
Last updated: November 5, 2025 6:51 PM
Team Varthaman
Published: November 5, 2025
Share
SHARE

ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಹೊತ್ತಿನಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ “ಮತ ಕಳ್ಳತನ”ದ ಮತ್ತೊಂದು ಆರೋಪವನ್ನು ಮಾಡಿದ್ದಾರೆ,

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಗಂಭೀರ ಆಪಾದನೆ ಮಾಡಿದ್ದಾರೆ.

ದೆಹಲಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅಮಾನ್ಯ ಮತದಾರರು ಮತ್ತು 19.26 ಲಕ್ಷ ಬೃಹತ್ ಮತದಾರರು ಸೇರಿದಂತೆ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ ಎಂದು ಹೇಳಿದ್ದಾರೆ.

Join WhatsApp Group

ಹರಿಯಾಣ ವಿಧಾನಸಭೆ ಚುನಾವಣೆ ವೇಳೆ ಎರಡು ಬೂತ್‌ಗಳಲ್ಲಿ 223 ಬಾರಿ ಮತ ಚಲಾಯಿಸಿದ ಮಹಿಳೆಯ ಉದಾಹರಣೆಯನ್ನು ರಾಹುಲ್ ಗಾಂಧಿ ಎತ್ತಿ ತೋರಿಸಿದರು. ಒಂದೇ ಫೋಟೋ ಬಳಸಿ ಹತ್ತು ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ ಬ್ರೆಜಿಲ್ ಮಾದರಿಯ ಉದಾಹರಣೆಯನ್ನೂ ಅವರು ನೀಡಿದರು. ಇದಕ್ಕಾಗಿ ಚುನಾವಣಾ ಆಯೋಗವು ಸಿಸಿಟಿವಿ ದಾಖಲೆಗಳನ್ನು ನಾಶಪಡಿಸುತ್ತದೆ ಎಂದು ಅವರು ಆರೋಪಿಸಿದರು.

ಕರ್ನಾಟಕದ ಆಳಂದ, ಮಹದೇವಪುರದಂತೆ ಹರಿಯಾಣದಲ್ಲಿ ಕೂಡ ಮತಗಳ್ಳತನ ನಡೆದಿದೆ ಒಂದೇ ವ್ಯಕ್ತಿ ಹಲವು ಕಡೆ ಮತದಾನ ಮಾಡಿರುವ ನಿದರ್ಶನಗಳಿವೆ. ಅದರಲ್ಲೂ ಬ್ರೆಜಿಲ್ ಮಾಡೆಲ್ ಫೋಟೊ ಬಳಸಿ 10 ಬೂತ್ ಗಳಲ್ಲಿ 22 ಹೆಸರಿನಲ್ಲಿ ಮತದಾನ ನಡೆದಿತ್ತು ಎಂದು ಹೇಳಿದ್ದಾರೆ. ಹರ್ಯಾಣದಲ್ಲ 25 ಲಕ್ಷ ಮತಗಳ್ಳತನವಾಗಿದೆ ಎಂದು ದೂರಿದ್ದಾರೆ.

ನಕಲಿ ಮತದಾರರು ಹರಿಯಾಣ ವಿಧಾನಸಭೆಯ ಚುನಾವಣಾ ಪಟ್ಟಿಯಲ್ಲಿ ನಕಲಿ ಫೋಟೋಗಳನ್ನು ಹೊಂದಿರುವ 1.24 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದರು. ನಾನು ಈ ಸಂದರ್ಭದಲ್ಲಿ ಚುನಾವಣಾ ಆಯೋಗವನ್ನು, ಭಾರತದಲ್ಲಿನ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರಶ್ನಿಸುತ್ತಿದ್ದೇನೆ ಎಂದರು.

ನೂರಕ್ಕೆ ನೂರರಷ್ಟು ಸತ್ಯ
ಇಂದು ನಾನು ಮಾಡುತ್ತಿರುವ ಆರೋಪ ನೂರಕ್ಕೆ ನೂರರಷ್ಟು ಸತ್ಯ. ವಿರೋಧ ಪಕ್ಷದ ನಾಯಕನಾಗಿ ಸಂಪೂರ್ಣ ಜವಾಬ್ದಾರಿಯಿಂದ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದರು.

ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಗಳ ಫಲಿತಾಂಶಗಳು ಹರಿಯಾಣ ಚುನಾವಣೆಯಲ್ಲಿನ ಇತರ ಮತಗಳಿಗಿಂತ ಭಿನ್ನವಾಗಿವೆ ಎಂದರು.

ಆಧಾರ ರಹಿತ ಆರೋಪ : ಚುನಾವಣಾ ಆಯೋಗ

ನಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವು “ಆಧಾರರಹಿತ”. ಏಕೆಂದರೆ ಹರಿಯಾಣದಲ್ಲಿ ಮತದಾರರ ಪಟ್ಟಿಯ ವಿರುದ್ಧ ಯಾವುದೇ ಮೇಲ್ಮನವಿಗಳು ದಾಖಲಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ

ಕರ್ನಾಟಕದಂತೆ ಹರಿಯಾಣ ಚುನಾವಣೆಯಲ್ಲೂ ಮತಕಳ್ಳತನ ನಡೆದಿದೆ. 25 ಲಕ್ಷ ಮತದಾರರು “ನಕಲಿ” ಮತ್ತು ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಚುನಾವಣಾ ಆಯೋಗದ ಅಧಿಕಾರಿಗಳು ಪ್ರತಿಕ್ರಿಯಿಸುತ್ತಿದ್ದಾರೆ.ಇದನ್ನು ಓದಿ –ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಂಡ್ಯ ರೈತ ಸಾವು

2024ರ ಅಕ್ಟೋಬರ್‌ನಲ್ಲಿ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಮತ ಚಲಾಯಿಸಿದ ಮತದಾರರನ್ನು ಕಾಂಗ್ರೆಸ್‌ನ ಬೂತ್ ಏಜೆಂಟ್‌ಗಳು ಏಕೆ ಗುರುತಿಸಲಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಶ್ನಿಸಿದ್ದಾರೆ.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದ IPL ಸ್ಥಗಿತ – BCCI ಅಧಿಕೃತ ಘೋಷಣೆ
ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರಿಗೆ ಎಚ್ಚರಿಕೆ: ₹25,000 ದಂಡ
ರಾಜ್ಯದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಹೃದಯಾಘಾತ – 4ನೇ ತರಗತಿ ವಿದ್ಯಾರ್ಥಿ ದುರ್ಮರಣ
ಧರ್ಮ ಒಡೆಯಲು ಹೊರಟಿರುವ ಸಿದ್ದು: ಪ್ರತಾಪ ಸಿಂಹ
TAGGED:breakingnewsHaryanalatestnewsRagaVote theftಮತ ಕಳ್ಳತನ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
ChikkamagaluruCrime

ವರದಕ್ಷಿಣೆ ಕಿರುಕುಳ: ಪತಿಯ ಹಿಂಸೆ ತಾಳಲಾರದೆ ಮಹಿಳೆ ಬಲಿ

Team Varthaman
Team Varthaman
March 28, 2025
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳ
‘ಕಾಮಿಡಿ ಕಿಲಾಡಿ-3’ ವಿಜೇತ ರಾಕೇಶ್ ಪೂಜಾರಿ ನಿಧನ
ಹಾಸನಾಂಬ ಜಾತ್ರೋತ್ಸವ ಸಂಪನ್ನ: ದಾಖಲೆ ಭಕ್ತರ ನೆರೆ ದರ್ಶನ
ದೊಡ್ಡ ವಿದ್ಯಾವಂತರೆಲ್ಲಾ ವಿವೇಕಿಗಳೇ……….?
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?