By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಬಿ.ಇಡಿ ಮೌಲ್ಯಮಾಪನ ಅಕ್ರಮ: ತನಿಖೆ ಮುಂದುವರಿಕೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Uttara Kannada > ಬಿ.ಇಡಿ ಮೌಲ್ಯಮಾಪನ ಅಕ್ರಮ: ತನಿಖೆ ಮುಂದುವರಿಕೆ
KarnatakaLatest NewsUttara Kannada

ಬಿ.ಇಡಿ ಮೌಲ್ಯಮಾಪನ ಅಕ್ರಮ: ತನಿಖೆ ಮುಂದುವರಿಕೆ

Team Varthaman
Last updated: December 9, 2025 12:50 PM
Team Varthaman
Published: December 9, 2025
Share
SHARE

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಬಿ.ಇಡಿ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಹಿನ್ನೆಲೆ ಏಕವ್ಯಕ್ತಿ ಸತ್ಯಶೋಧನಾ ಸಮಿತಿ ತನಿಖೆ ನಡೆಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಬಿ.ಜಿ. ಪಾಟೀಲ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಬಿ.ಇಡಿ 2ನೇ ಮತ್ತು 4ನೇ ಸೆಮಿಸ್ಟರ್ ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿರುವುದು ಪತ್ತೆಯಾದ ನಂತರ, ಫಲಿತಾಂಶ ವಿಳಂಬದಿಂದ ವಿದ್ಯಾರ್ಥಿಗಳಿಗೆ ಉಂಟಾಗಿರುವ ತೊಂದರೆಯನ್ನು ನಿವಾರಿಸಲು ಮರುಮೌಲ್ಯಮಾಪನಕ್ಕೆ ಗುವಿವಿ ಅನುಮತಿ ಕೋರಿರುವುದಾಗಿ ತಿಳಿಸಿದ್ದಾರೆ. ಈ ಪ್ರಸ್ತಾವ ಪ್ರಸ್ತುತ ಕಾನೂನು ಇಲಾಖೆಯ ಪರಿಶೀಲನೆಯಲ್ಲಿದೆ ಎಂದಿದ್ದಾರೆ.

Join WhatsApp Group

ಇದನ್ನು ಓದಿ –ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ಸ್ಥಗಿತ

    ಅಕ್ರಮದ ಸಂಭಾವ್ಯತೆಯ ಹಿನ್ನೆಲೆಯಲ್ಲಿ ವಿಷಯವನ್ನು ಸಿಐಡಿ ತನಿಖೆಗೆ ವಹಿಸಬೇಕೆಂದು ವಿಶ್ವವಿದ್ಯಾಲಯವು ಇಲಾಖೆ ಬಳಿ ಮನವಿ ಮಾಡಿತ್ತು. ಬಳಿಕ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ರಾಜ್ಯಪಾಲರು ಏಕವ್ಯಕ್ತಿ ಸತ್ಯಶೋಧನಾ ಸಮಿತಿ ರಚಿಸಿದ್ದು, ತನಿಖಾ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.

    • ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
      by Team Varthaman
    • ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
      by Team Varthaman
    • ಬಿಡದಿ ಟೌನ್‌ಶಿಪ್‌: ಭೂಮಿ ನೀಡುವ ರೈತರ ಜಮೀನು ಪಡೆಯುತ್ತೇವೆ – ಡಿಕೆಶಿ
      by Team Varthaman
    • ರಾಜ್ಯಕ್ಕೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು?
      by Team Varthaman
    • ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
      by Team Varthaman
    31 ಕೃಷ್ಣಮೃಗಗಳ ಸಾವು: HS ಬ್ಯಾಕ್ಟೀರಿಯಾ ಕಾರಣವೆಂದು ದೃಢ
    ಆನ್‌ಲೈನ್ ಗೇಮಿಂಗ್ ಮಸೂದೆ: ನಿಯಮ ಉಲ್ಲಂಘನೆಗೆ 3 ವರ್ಷ ಜೈಲು, 1 ಕೋಟಿ ರೂ. ದಂಡ
    ಹಾಸ್ಯ ನಟ ಬ್ಯಾಂಕ್ ಜನಾರ್ಧನ ಇನ್ನಿಲ್ಲ
    ಶ್ರೀರಂಗಪಟ್ಟಣ ದಸರಾ ಸೆ.25ರಿಂದ ಭವ್ಯವಾಗಿ ಆರಂಭ
    ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ
    TAGGED:Assessment IrregularityB.EDDr. M.C. Sudhakarlatestnewsಡಾ. ಎಂ.ಸಿ. ಸುಧಾಕರ್
    Share This Article
    Facebook Email Print
    Leave a Comment

    Leave a Reply Cancel reply

    Your email address will not be published. Required fields are marked *

    Follow US

    Find US on Social Medias
    FacebookLike
    XFollow
    YoutubeSubscribe
    TelegramFollow

    Weekly Newsletter

    Subscribe to our newsletter to get our newest articles instantly!
    [mc4wp_form]
    Popular News
    HassanKarnataka

    ಹಾಸನಾಂಬೆ ದರ್ಶನದಿಂದ ಮರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರ ದುರ್ಮರಣ

    Team Varthaman
    Team Varthaman
    October 20, 2025
    ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ
    ರಾಜ್ಯದ ಹಲವೆಡೆ ಮಳೆ ಸಾಧ್ಯತೆ
    ಡಿಎಪಿಗೆ ಪರ್ಯಾಯ ಸಂಯುಕ್ತ ರಸಗೊಬ್ಬರಗಳ ಬಳಸಿ
    ಮೇ 1ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
    - Advertisement -
    Ad imageAd image
    Global Coronavirus Cases

    Confirmed

    0

    Death

    0

    More Information:Covid-19 Statistics

    Categories

    • Articles
    • Sports
    • Latest News
    • Karnataka News

    About US

    Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

    Contact Us

    © Varthaman. All Rights Reserved.
    Welcome Back!

    Sign in to your account

    Username or Email Address
    Password

    Lost your password?