KRS ಜಲಾಶಯ ಬಹುಮಟ್ಟಿಗೆ ಭರ್ತಿ: ನೀರು ಬಿಡುಗಡೆ ಸಾಧ್ಯತೆ
ಮಂಡ್ಯ: ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದಿಂದ ಯಾವುದೇ…
ವಂಚನೆ ಪ್ರಕರಣ: ಐಶ್ವರ್ಯಾ ಗೌಡಗೆ ಇಡಿಯಿಂದ ಬಿಗ್ ಶಾಕ್
ಬೆಂಗಳೂರು: ವಂಚನೆ ಆರೋಪದ ಮೇಲೆ ಐಶ್ವರ್ಯಾ ಗೌಡ ವಿರುದ್ಧ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ್ದು,…
ಇರಾನ್ vs ಇಸ್ರೇಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಆತಂಕ
ನವದೆಹಲಿ:ಇಸ್ರೇಲ್ ಮತ್ತು ಇರಾನ್ ನಡುವಿನ ತೀವ್ರ ಯುದ್ಧಭೀತಿಯ ಮಧ್ಯೆ, ಇರಾನ್ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಜಗತ್ತಿನ…
ಜೂನ್ 23ರಿಂದ 28ರ ವರೆಗೆ ಭಾರೀ ಮಳೆಯ ಎಚ್ಚರಿಕೆ
ಬೆಂಗಳೂರು: ದೇಶದಾದ್ಯಂತ ಮುಂಗಾರು ಚುರುಕು ಪಡೆದುಕೊಂಡಿರುವುದರಿಂದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ…
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮುಖ ಗುರುತು ಆಧಾರಿತ ‘AI’ ಹಾಜರಾತಿ ಪ್ರಾರಂಭ
ಬೆಂಗಳೂರು:ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳ ಹಾಜರಾತಿಗಾಗಿ ಅತ್ಯಾಧುನಿಕ ಕೃತಕ…
ಪ್ರಜಾವಾಣಿಯ ಕುಸುಮಾ ಶಾನುಭಾಗ್ ಇನ್ನಿಲ್ಲ
ಬೆಂಗಳೂರು:ಪ್ರಜಾವಾಣಿ ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವರದಿಗಾರರಾಗಿ ಅತ್ಯಂತ ಸಮರ್ಥವಾಗಿ ಸೇವೆ ಸಲ್ಲಿಸಿದ್ದ ಕುಸುಮಾ ಶಾನುಭಾಗ್…
ಶಾಲಾ ಮಕ್ಕಳಿಗೆ ಯೋಗಾಭ್ಯಾಸ ಸ್ಪರ್ಧೆ, ಉಪನ್ಯಾಸದ ಮೂಲಕ ಅರಿವು
ಮೈಸೂರು: ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ವತಿಯಿಂದ ಶಕ್ತಿನಗರದ ಅಧ್ಯಯನ…
ಬೈಕ್ ಟ್ಯಾಕ್ಸಿ ಚಾಲಕರಿಗೆ ಬೆಂಗಳೂರಿಗೆ ಬೃಹತ್ ರ್ಯಾಲಿ
ಮೈಸೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿದ್ದು, ನಿರುದ್ಯೋಗಿಗಳಿಗೆ ವರದಾನವಾಗಿದ್ದ…
ಹನ್ನೊಂದು ದಿನಗಳ ದಸರೆ ಹೊಸದೆನಲ್ಲಾ: ಪ್ರಮೋದಾ ದೇವಿ ಒಡೆಯರ್
ಮೈಸೂರು: ದಸರಾ ಹಬ್ಬವನ್ನು ಸಾಮಾನ್ಯವಾಗಿ ಒಂಬತ್ತು ದಿನಗಳವರೆಗೆ ಆಚರಿಸಲಾಗುತ್ತದೆ. ಆದರೂ, ಹಿಂದಿನ ಕಾಲದಲ್ಲಿ ಅಷ್ಟರಾತ್ರಿ (ಎಂಟು…
ಶಾಂತಿ, ನೆಮ್ಮದಿ, ಸಂತೋಷ ಕೊಡುವ ಯೋಗ: ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್
ಮೈಸೂರು: ಯೋಗ ಎಂಬುದು ಮನುಷ್ಯನಿಗೆ ಶಾಂತಿ, ನೆಮ್ಮದಿ, ಸಂತೋಷ ಮತ್ತು ಆರೋಗ್ಯವನ್ನು ಕೊಡುವ ಮಹಾನ್ ಪ್ರಕ್ರಿಯೆ…