Trending

Latest Trending News

ಭಯೋತ್ಪಾದಕ ಬೆದರಿಕೆಯಿಂದ ಜಮ್ಮು-ಕಾಶ್ಮೀರದ 48 ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ನವದೆಹಲಿ : ಪಹಲ್ಗಾಮ್‌ನಲ್ಲಿ ಕಳೆದ ವಾರ ನಡೆದ ಭಯೋತ್ಪಾದಕ ದಾಳಿಯ ಬಳಿಕ ಕಣಿವೆಯಲ್ಲಿ ಮತ್ತೆ ಉಗ್ರ…

Team Varthaman Team Varthaman

ಅಧಿಕಾರದ ದೌರ್ಜನ್ಯ: ಮಹಿಳಾ ಪಿಎಸ್‌ಐ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆ ಯತ್ನ

ಚಾಮರಾಜನಗರ : ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಕಿರುಕುಳದಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ…

Team Varthaman Team Varthaman

ಪಹಲ್ಗಾಮ್ ಉಗ್ರರ ದಾಳಿಗೆ ಪಾಕ್ ಸೇನಾ ಅಧಿಕಾರಿ ಹಾಶಿಂ ಮುಸಾ ನೇರ ಸಂಬಂಧ: ದೃಢ ಮಾಹಿತಿ

ನವದೆಹಲಿ: ಪಾಕಿಸ್ತಾನದ ಕಪ್ಪು ನಡತೆಯು ಮತ್ತೆ ಬಹಿರಂಗವಾಗಿದ್ದು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಗೆ…

Team Varthaman Team Varthaman

ರಾಜ್ಯದ ಹಲವೆಡೆ ವಾರಪೂರ್ತಿ ಮಳೆಯ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ, ಕರ್ನಾಟಕದ ಹಲವೆಡೆ ಬಿರುಗಾಳಿ ಸಹಿತ ಒಂದು ವಾರದವರೆಗೆ…

Team Varthaman Team Varthaman

ಟರ್ಕಿ ಸೇನಾ ವಿಮಾನಗಳ ಪಾಕ್ ಪ್ರವೇಶ: ಪ್ರಾದೇಶಿಕ ಅಸ್ಥಿರತೆಯಲ್ಲಿ ತೀವ್ರತೆ

ಕುತಂತ್ರಿ ನಿಲುವನ್ನು ಮುಂದುವರೆಸುತ್ತಿರುವ ಪಾಕಿಸ್ತಾನಕ್ಕೆ ಟರ್ಕಿ ಇದೀಗ ಸ್ಪಷ್ಟ ಬೆಂಬಲ ನೀಡಿದ್ದು, 6 ಟರ್ಕಿ ಸೇನಾ…

Team Varthaman Team Varthaman

ಶೋಷಣೆಯ ಮತ್ತೊಂದು ಮುಖ 

ಆಕೆ ಸಮಾಜದ ಅತ್ಯಂತ ಕೆಳ ವರ್ಗದಲ್ಲಿ ಜನಿಸಿದ ಹೆಣ್ಣುಮಗಳು. ಮೂರು ಜನ ತಂಗಿಯರು,ಇಬ್ಬರು ತಮ್ಮಂದಿರನ್ನು ಹೊಂದಿದ…

Team Varthaman Team Varthaman

(ಬ್ಯಾಂಕರ್ಸ್ ಡೈರಿ)

ನಾವು ಮಕ್ಕಳನ್ನು ಹೇಗೆ ಬೆಳೆಸುತ್ತಿದ್ದೇವೆ? ಅಂದು ಸರಿ ಸುಮಾರು ಮಧ್ಯಾಹ್ನ 12:00 ಆಗಿತ್ತು. ಮಟಮಟ ಮಧ್ಯಾಹ್ನ ಉರಿಬಿಸಿಲು ಬೇರೆ.    ರಮೇಶ್ (ಹೆಸರು ಬದಲಿಸಲಾಗಿದೆ) ಬಂದವರೇ “ಮೇಡಂ ಏನೋ ಹೇಳಬೇಕಿತ್ತು” ಎಂದರು. ಆದರೆ ಅವರ ಧ್ವನಿ ಮಾಮೂಲಿನಂತೆ ಇರಲಿಲ್ಲ. ”ಏನಾಯ್ತು ಸರ್ ಯಾಕೆ ಡಲ್ಲಾಗಿದ್ದೀರಾ?”  ಎಂದು ಕೇಳಿದೆ .  ಒಂದು ಕ್ಷಣ ಆತ ಸುತ್ತ ಮುತ್ತ ನೋಡಿದರು.  ಪರಿಚಯದವರು ಯಾರಾದರೂ ಇದ್ದಾರೆಯೇ ಎನ್ನುವಂತೆ. “ಪರವಾಗಿಲ್ಲ ಮೇಡಂ ಇನ್ನು ಸ್ವಲ್ಪ ಹೊತ್ತು ಆಗಲಿ, ನಿಮ್ಮ ಕೆಲಸ ಮಾಡಿಕೊಳ್ಳಿ, ಆಮೇಲೆ ಹೇಳುತ್ತೇನೆ” ಎಂದರು . ನನಗೆ ಸೂಕ್ಷ್ಮತೆ ತಿಳಿಯಿತು. ಬಹುಶಃ ಬೇರೆ ಯಾರಿಗೂ ತಿಳಿಯದಂತಹ ಯಾವುದೋ ವಿಚಾರ ಹೇಳಲು ಇರಬಹುದು ಎಂದು. ಸರಿ ನಾಲ್ಕಾರು ಜನ ಹೋದ ಮೇಲೆ ಹತ್ತಿರ ಬಂದು “ಮೇಡಂ ನನ್ನ ಅಕೌಂಟಿನಿಂದ ದಿನ 200, 300, 400 ಹೋಗುತ್ತಿದೆ” ಎಂದರು . “ಹೌದಾ ಯಾರು ಅಕೌಂಟಿಗೆ ಹೋಗುತ್ತಿದೆ ನೋಡೋಣ. ನಿಮ್ಮ ಅಕೌಂಟ್ ನಂಬರ್ ಕೊಡಿ” ಎಂದು ಕೇಳಿ ಅವರ ಅಕೌಂಟ್ ಡೀಟೇಲ್ಸ್ ನೋಡಿದಾಗ ಹಣ ಅವರ ಮಗನ ಖಾತೆಗೆ ಹೋಗುತ್ತಿತ್ತು . “ನಿಮ್ಮ ಮಗನ ಖಾತೆಗೆ ಹೋಗುತ್ತಿದೆಯಲ್ಲಾ” ಎಂದೆ. “ನನಗೂ ಅದೇ ಹೆಸರು ಬಂದಿದೆ ಆದರೆ ಮಗ ಹೇಳುತ್ತಿದ್ದಾನೆ ನನ್ನ ಖಾತೆಗೆ ಬಂದಿಲ್ಲಪ್ಪ ಎಂದು. ಅವನ ಫೋನ್ ಪೇ ಹಿಸ್ಟರಿ  ಕೂಡ ತೋರಿಸಿದ. ಅದರಲ್ಲೂ ಕೂಡ ಅವನಿಗೆ ಯಾವುದೇ ಜಮೆ ಆಗಿಲ್ಲ” ಎಂದರು.  ಈ ಹಿಂದೆ ನನ್ನ ಗೆಳತಿಯ ಮಗನೇ ಅಪ್ಪನ ಫೋನ್ ಪೇ ಇಂದ ಆಗಾಗ  ಹಣ ವರ್ಗಾಯಿಸಿಕೊಂಡು ಹಿಸ್ಟರಿ ಡಿಲೀಟ್ ಮಾಡಿ ನೋಡೀಪ್ಪಾ ನನ್ನ ಖಾತೆಗೆ ಹಣ ಬಂದೇ ಇಲ್ಲ ಎಂದಿದ್ದು, ಅವನ ಖಾತೆ ಬೇರೆ ಬ್ಯಾಂಕಿನಲ್ಲಿದ್ದು ಅಲ್ಲಿ ಚೆಕ್ ಮಾಡಿದಾಗ ಹಣ ಅವನಿಗೇ ಹೋಗಿದ್ದು, ನನ್ನ ಗೆಳತಿಯ ಗಂಡ ನಮ್ಮಲ್ಲೇ ತಮ್ಮ ಫೋನ್ ಪೇ ಲಾಕ್ ಮಾಡಿಸಿ ಮೇಡಂ ಈ ವಿಷಯ ನಿಮ್ಮಲ್ಲೇ ಇರಲಿ. ಇರುವುದೊಬ್ಬನೇ ಮಗ ನಾವು ಏನಾದರು ಹೆಚ್ಚು ಕೇಳಿ, ಆತ ಹೆದರಿ ಅಥವಾ ನಾಚಿ ಆತ್ಮಹತ್ಯೆ ಮಾಡಿಕೊಂಡರೆ ಏನು ಮಾಡುವುದು ಮೆಲ್ಲನೆ ಬ್ಲಾಕ್ ಮಾಡಿಸಿ ಏನೂ ಗೊತ್ತಾಗದ ಹಾಗೆ ಇದ್ದುಬಿಡುತ್ತೇನೆ ಎಂದದ್ದು ನನ್ನ ನೆನಪಿಗೆ ಬಂದಿತು. “ಸರ್ ಒಮ್ಮೆ ಮನೆಯಲ್ಲಿ ವಿಚಾರಿಸಿ ನೋಡಿ: ಎಂದೆ.  ಇದಾಗಿ ಒಂದು ವಾರಕ್ಕೆ ಮತ್ತೆ ಆತ ಬಂದರು.  “ಮೇಡಂ ಈಗಲೂ ದಿನ ನನ್ನ ಖಾತೆಯಿಂದ ನನ್ನ ಮಗನ ಹೆಸರಿಗೆ ಹೋಗುತ್ತಿದೆ. ಏನು ಮಾಡಲಿ ಮನೆಯಲ್ಲಿ ಜೋರಾಗಿ ಕೇಳಿದರೆ ಎಲ್ಲಿ ಅವನು ನೊಂದುಕೊಳ್ಳುತ್ತಾನೋ ಎನ್ನುವ ಭಯ” ಎಂದರು. “  ಸರಿ ಯುಪಿಐ ಬ್ಲಾಕ್ ಮಾಡಿಬಿಡಿ ಸರ್” ಎಂದೆ. ಆತ ಅರ್ಜಿ ಕೊಟ್ಟರು. ನಾವು ಯುಪಿಐ ಬ್ಲಾಕ್ ಮಾಡಿದ್ದೆವು. “ಇನ್ನು ಮೇಲಿನ ಭಯ ಇಲ್ಲ. ನಿಮ್ಮ ಖಾತೆಯಿಂದ ಫೋನ್ ಪೇ ಗೂಗಲ್ ಪೇ ಯಾವುದು ಆಗುವುದಿಲ್ಲ ಆರಾಮವಾಗಿರಿ” ಎಂದೆ.…

Team Varthaman Team Varthaman

ಕರ್ನಾಟಕದಿಂದ ನಾಲ್ವರು ಪಾಕಿಸ್ತಾನ ಪ್ರಜೆಗಳು ಗಡಿಪಾರು

ಬೆಂಗಳೂರು: ಪಹಲ್ಗಾಮ್‌ ದಾಳಿಯ ಬಳಿಕ, ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕಿಸ್ತಾನ ಪ್ರಜೆಗಳನ್ನು ಕರ್ನಾಟಕದಿಂದ ಗಡಿಪಾರು…

Team Varthaman Team Varthaman

ಯುದ್ಧ ಬೇಡ, ಶಾಂತಿಯೇ ಮುಖ್ಯ – ಪಾಕಿಸ್ತಾನ ವಿಚಾರದಲ್ಲಿ ಕೇಂದ್ರದ ನಿರ್ಧಾರಕ್ಕೆ ಕೈ ಜೋಡಿಸುತ್ತೇವೆ

ಮೈಸೂರು : ಪಾಕಿಸ್ತಾನದ ಜೊತೆ ಯುದ್ಧ ಬೇಡ. ಯುದ್ಧದ ಮಾಡಬೇಕಾದ ಅಗತ್ಯ ಇಲ್ಲ. ಮತ್ತಷ್ಟು ಭದ್ರತಾ…

Team Varthaman Team Varthaman