By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mysore > ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು
KarnatakaMysore

ಕಬಿನಿ ಹಿನ್ನೀರಿನಲ್ಲಿ ಮುಳುಗಿ ಅರಣ್ಯ ರಕ್ಷಕ ಸಾವು

Team Varthaman
Last updated: April 23, 2026 3:04 PM
Team Varthaman
Published: April 23, 2026
Share
SHARE

ಮೈಸೂರು: ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಅರಣ್ಯ ರಕ್ಷಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ಸಂಭವಿಸಿದೆ.

ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್‌ (36) ಮೃತ ದುರ್ದೈವಿ. ಅವರು ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Join WhatsApp Group

ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದ ಸುಪ್ರೀತ್‌, ರಾತ್ರಿ ಪಾಳಿ ಮುಗಿಸಿ ಬೆಳಗ್ಗೆ ಸುಮಾರು 8 ಗಂಟೆ ವೇಳೆಗೆ ಉದ್ಬೂರು ಗೇಟ್ ಸಮೀಪದ ಕಳ್ಳಬೇಟೆ ತಡೆ ಶಿಬಿರದ ಬಳಿ ಹರಿಯುತ್ತಿದ್ದ ಕಬಿನಿ ಜಲಾಶಯ ಹಿನ್ನೀರಿನಲ್ಲಿ ಇಬ್ಬರು ಸಹೋದ್ಯೋಗಿಗಳಾದ ಅಯ್ಯಪ್ಪ ಹಾಗೂ ಅಮನ್ ಜೊತೆ ಈಜಲು ತೆರಳಿದ್ದರು.

ಈ ವೇಳೆ ಏಕಾಏಕಿ ಆಯಾಸಗೊಂಡ ಸುಪ್ರೀತ್‌, ತಾವು ದಡಕ್ಕೆ ಹೋಗುವುದಾಗಿ ಹೇಳಿ ನೀರಿನಿಂದ ಹೊರಬರಲು ಯತ್ನಿಸಿದರು. ಆದರೆ ಸಾಧ್ಯವಾಗದೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹೋದ್ಯೋಗಿಗಳ ಕೂಗಾಟ ಕೇಳಿ ಸ್ಥಳೀಯರು ತಕ್ಷಣ ಆಗಮಿಸಿ ಹುಡುಕಾಟ ನಡೆಸಿದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಶೋಧ ಕಾರ್ಯ ನಡೆಸಿ ಸುಪ್ರೀತ್ ಅವರ ಮೃತದೇಹವನ್ನು ಪತ್ತೆಹಚ್ಚಿದರು.ಇದನ್ನು ಓದಿ –SSLC ಫಲಿತಾಂಶ : ದಾಖಲೆಯ 94.10% ಉತ್ತೀರ್ಣತೆ

ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರಕರಣ ಅಂತರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

  • ಹಾಸ್ಟೆಲ್, ಪಿಜಿಗಳಲ್ಲೂ ಫುಡ್ ಟೆಸ್ಟ್‌ಗೆ ಖಾದರ್ ಸೂಚನೆ
    by Team Varthaman
    August 13, 2026
  • ಇಂದಿನಿಂದ ಮುಂಗಾರು ಅಧಿವೇಶನ; ಸರ್ಕಾರಕ್ಕೆ ಸವಾಲೊಡ್ಡಲು ವಿಪಕ್ಷಗಳ ಸಜ್ಜು
    by Team Varthaman
    August 13, 2026
  • ಬಂದ್‌ಗೂ ಮುನ್ನವೇ ವಾಟಾಳ್ ನಾಗರಾಜ್ ವಶಕ್ಕೆ
    by Team Varthaman
    August 13, 2026
  • ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಇಲಾಖೆ?
    by Team Varthaman
    August 12, 2026
  • ಮುಂಬೈ ಭೂಕುಸಿತ: ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ
    by Team Varthaman
    August 12, 2026
ಕೃಷಿಹೊಂಡದಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ
ಮದ್ದೂರು : ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಬಂದ್
“ನಮ್ಮ ನಡುವೆ ಭಿನ್ನಾಭಿಪ್ರಾಯವೇ ಇಲ್ಲ”: ಸಿಎಂ–ಡಿಸಿಎಂ
ತಂದೆ–ತಾಯಿ ಬೇರ್ಪಟ್ಟ ನೋವಿಗೆ ಬಾಲಕಿ ಆತ್ಮಹತ್ಯೆ
ಗೃಹಲಕ್ಷ್ಮಿ ಯೋಜನೆ:ಅನರ್ಹರ ವಿರುದ್ಧ ಕಟ್ಟುನಿಟ್ಟಿನ ಕ್ರಮ
TAGGED:forest guardKabiniKabini backwatersಅರಣ್ಯ ರಕ್ಷಕ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaLatest News

ವಿಡಿಯೋ ವೈರಲ್ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು

Team Varthaman
Team Varthaman
January 20, 2026
ಮೇ 29ರಿಂದ ಮದ್ಯದಂಗಡಿ ಬಂದ್: ಲೈಸೆನ್ಸ್ ಶುಲ್ಕ ಹೆಚ್ಚಳಕ್ಕೆ ವಿರೋಧ
ಮಾರ್ಚ್‌ನಲ್ಲಿ ರಾಜ್ಯ ಬಜೆಟ್ ಮಂಡನೆ: ಸತೀಶ್ ಜಾರಕಿಹೊಳಿ
ಸ್ನಾಯು ನೋವಿನಿಂದ ಒತ್ತಡ ನಿಯಂತ್ರಣದವರೆಗೆ ಬಳಸಿ ಎಪ್ಸಮ್ ಲವಣ
ರಜಾದಿನಗಳಲ್ಲೂ ಸಬ್‌ರಿಜಿಸ್ಟ್ರಾರ್ ಕಚೇರಿಗಳು ತೆರೆಯಲು ಸೂಚನೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?