ಚಾಲನಾ ಪರವಾನಗಿ (DL) ಮತ್ತು ವಾಹನ RCಗೆ ‘ಆಧಾರ್ ಕಡ್ಡಾಯ’
ನವದೆಹಲಿ: ಚಾಲನಾ ಪರವಾನಗಿ (DL) ಹೊಂದಿರುವವರು ಮತ್ತು ವಾಹನ ಮಾಲೀಕರು (RC) ತಮ್ಮ ದಾಖಲೆಗಳನ್ನು ಆಧಾರ್ ದೃಢೀಕರಣ ಮೂಲಕ ನವೀಕರಿಸಬೇಕಾಗಿದೆ ಎಂದು ರಸ್ತೆ ಸಾರಿಗೆ…
ಆನ್ಲೈನ್ ಗೇಮಿಂಗ್ ಮಸೂದೆ: ನಿಯಮ ಉಲ್ಲಂಘನೆಗೆ 3 ವರ್ಷ ಜೈಲು, 1 ಕೋಟಿ ರೂ. ದಂಡ
ನವದೆಹಲಿ: “ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ – 2025” ಅನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ…
ಭಾರತ-ಚೀನಾ ಸಂಬಂಧಗಳಲ್ಲಿ ಸ್ಥಿರ ಪ್ರಗತಿ
ನವದೆಹಲಿ: ಕಳೆದ 10 ತಿಂಗಳ ಅವಧಿಯಲ್ಲಿ ಭಾರತ-ಚೀನಾ ಸಂಬಂಧಗಳು ಸ್ಥಿರ ಪ್ರಗತಿಯನ್ನು ಸಾಧಿಸಿವೆ, ಕಾರಣ ಪರಸ್ಪರರ ಹಿತಾಸಕ್ತಿಗಳು…
ಲೋ ಬಿಪಿಯಿಂದ 6 ವರ್ಷದ ಬಾಲಕ ದುರ್ಮರಣ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ 6 ವರ್ಷದ ಬಾಲಕನೊಬ್ಬ ಲೋ ಬಿಪಿ (ಕಡಿಮೆ ರಕ್ತದೊತ್ತಡ)ದಿಂದ…
KRS ಡ್ಯಾಂನಿಂದ ನೀರು ಬಿಡುಗಡೆ – ತಗ್ಗು ಪ್ರದೇಶದ ಜನರಿಗೆ ಪ್ರವಾಹ ಎಚ್ಚರಿಕೆ
ಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಪರಿಣಾಮ, ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯಕ್ಕೆ…
ಮಹೇಶ್ ತಿಮರೋಡಿ ವಿರುದ್ಧ FIR – ಸಂಜೆಯೊಳಗೆ ಬಂಧನೆಗೆ ಗೃಹ ಸಚಿವರ ಸೂಚನೆ
ಬೆಂಗಳೂರು:ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ "ಕೊಲೆಗಾರ" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಕಾನೂನು…
ಬೆಂಗಳೂರು ಅಗ್ನಿ ದುರಂತ – 5 ಸಾವು: ಕಟ್ಟಡ ಮಾಲೀಕ ಸೇರಿ 2 ಬಂಧನ
ಬೆಂಗಳೂರು: ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಐವರು ಸಜೀವ ದಹನವಾಗಿದ್ದ…
ಮುಂಗಾರು ಆರ್ಭಟ :ಪ್ರಮುಖ ಡ್ಯಾಂಗಳಲ್ಲಿ ನೀರಿನ ಮಟ್ಟ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ…
ಮೈಸೂರು : ಕುಡಿತಕ್ಕೆ ಹಣ ನೀಡದ ಪತಿಯನ್ನೇ ಕೊಂದ ಪತಿ
ಮೈಸೂರು:ಕುಡಿತಕ್ಕೆ ಹಣ ನೀಡದ ಪತ್ನಿಯನ್ನು ಪತಿ ಕ್ರೂರಿಯಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ…
ಮತಗಳ್ಳತನ ಆರೋಪಕ್ಕೆ : ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿ
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂಬ ಗಂಭೀರ ಆರೋಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…