By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: ಮಹಾಲಯ ಅಮಾವಾಸ್ಯೆ ಅಥವಾ ಸರ್ವಪಿತ್ರೀ ಅಮಾವಾಸ್ಯೆ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Articles > ಮಹಾಲಯ ಅಮಾವಾಸ್ಯೆ ಅಥವಾ ಸರ್ವಪಿತ್ರೀ ಅಮಾವಾಸ್ಯೆ
Articles

ಮಹಾಲಯ ಅಮಾವಾಸ್ಯೆ ಅಥವಾ ಸರ್ವಪಿತ್ರೀ ಅಮಾವಾಸ್ಯೆ

Team Varthaman
Last updated: September 21, 2025 10:04 AM
Team Varthaman
Published: September 21, 2025
Share
SHARE

​ಹಿಂದೂ ಧರ್ಮದಲ್ಲಿ ಹಿರಿಯರು ಹಾಗೂ ಪೂಜ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುವ, ನಮ್ಮ ಪ್ರೀತಿಪಾತ್ರರು ನಮ್ಮನ್ನು ತೊರೆದಾಗ ಅವರ ಆತ್ಮಕ್ಕೆ ಪ್ರಾರ್ಥನೆ ಸಲ್ಲಿಸಲು ವಿಶೇಷ ಸಮಯವೇ ಪಿತೃ ಪಕ್ಷ.

ಹದಿನಾರು ದಿನಗಳ ಈ ಪಿತೃ ಪಕ್ಷದ ಅವಧಿಯಲ್ಲಿ ಮೃತರ ಆತ್ಮಕ್ಕೆ ನೆಮ್ಮದಿ ಸಿಗಲಿ, ಅವರ ಪುನರ್ಜನ್ಮ ಮತ್ತು ಶಾಶ್ವತವಾಗಿ ಈ ವಿಶ್ವದಿಂದ ಮುಕ್ತ ಹರಿವಿಗೆ ತರ್ಪಣವನ್ನು ನೀಡುವುದು ಪದ್ಧತಿ. ಗರುಡ ಪುರಾಣದ ಪ್ರಕಾರ, ಒಬ್ಬ ವ್ಯಕ್ತಿಯ ಸಾವಿನ ಮೊದಲ ವರ್ಷದಲ್ಲಿ ಶ್ರಾದ್ಧ ಆಚರಣೆಗಳನ್ನು ಮಾಡಲು ಸೂಚಿಸಲಾಗಿದೆ.

Join WhatsApp Group

ಏಕೆಂದರೆ ಸಾವಿನ ನಂತರ ಒಂದು ವರ್ಷದ ನಂತರ ಅವರು ತಿನ್ನಲು ಆಹಾರ ಪಡೆಯುತ್ತಾರೆ. ಮೊದಲ ವರ್ಷದಲ್ಲಿ ಈ ಪಿತೃಪಕ್ಷದಲ್ಲಿ ನಾವು ಹದಿಮೂರು ದಿನಗಳ ಕಾಲ ಆಹಾರ ನೀಡಬೇಕು ಎಂದು ನಂಬಲಾಗಿದೆ. ಒಬ್ಬ ವ್ಯಕ್ತಿಯು ಹದಿಮೂರು ದಿನಗಳ ನಿರ್ಗಮನ ಮಾಡಿದಾಗ ಅದರ ಕುಟುಂಬದ ಸದಸ್ಯರು ಅಂತ್ಯ ಸಂಸ್ಕಾರವನ್ನು ಮಾಡುತ್ತಾರೆ ಮತ್ತು ಅವರಿಗೆ ಆಹಾರವನ್ನು ನೀಡಲಾಗುತ್ತದೆ. ಹದಿಮೂರು ದಿನಗಳ ನಂತರ ಆತ್ಮವು ತನ್ನ ಪ್ರಯಾಣವನ್ನು ಆರಂಭಿಸುತ್ತದೆ ಮತ್ತು ಹನ್ನೊಂದು ತಿಂಗಳಲ್ಲಿ ಯಮಲೋಕವನ್ನು ತಲುಪುತ್ತದೆ ಮತ್ತು ಕೊನೆಯ ಒಂದು ತಿಂಗಳಲ್ಲಿ ಅವರು ಯಮನ ಆಸ್ಥಾನವನ್ನು ತಲುಪುತ್ತಾರೆ. ಆಗ ಮಾತ್ರ ಅವನಿಗೆ ತಿನ್ನಲು ಆಹಾರ ಸಿಗುತ್ತದೆ. ಈ ಕಾರಣದಿಂದ ಶ್ರಾದ್ಧ ಮಾಡುವುದು ಬಹಳ ಮುಖ್ಯ ಎನ್ನಲಾಗುತ್ತದೆ.

​ಮಹಾಲಯ ಅಮಾವಾಸ್ಯೆ ಎಂದು ಕರೆಯಲ್ಪಡುವ ಅಮಾವಾಸ್ಯೆಯು ಅಗಲಿದ ಆತ್ಮಗಳಿಗೆ ಸಮರ್ಪಿತವಾಗಿದೆ. ಮಹಾಲಯ ಅಮಾವಾಸ್ಯೆಯು ನಮ್ಮನ್ನು ಅಗಲಿದ ಎಲ್ಲಾ ಆತ್ಮಗಳನ್ನು ನೆನಪಿಸಿಕೊಂಡು ಅವರಿಗೆ ಧನ್ಯವಾದಗಳನ್ನು ಅರ್ಪಿಸುವ ಮತ್ತು ಅವರಿಗೆ ಶಾಂತಿಯನ್ನು ಬಯಸುವ ದಿನವಾಗಿದೆ. ಪುರಾತನ ಸಂಪ್ರದಾಯದ ಪ್ರಕಾರ ಕುಟುಂಬದ ಸದಸ್ಯರು ಎಳ್ಳು ಮತ್ತು ಅಕ್ಕಿಯನ್ನು ತೆಗೆದುಕೊಂಡು ತಮ್ಮ ಪೂರ್ವಜರನ್ನು ಪ್ರಾರ್ಥಿಸುತ್ತಾ ‘ನೀವು ತೃಪ್ತರಾಗಿಹೋಗಿ’. ಇದನ್ನು ಮೂರು ಬಾರಿ ಹೇಳಿ ಮತ್ತು ನಂತರ ಅವರು ಸ್ವಲ್ಪ ಎಳ್ಳಿನ ಕಾಳುಗಳನ್ನು ನೀರಿನಲ್ಲಿ ಬಿಡುತ್ತಾರೆ.

ತರ್ಪಣ ಎಂದರೆ ಅಗಲಿದವರಿಗೆ ತೃಪ್ತಿಯನ್ನು ತರುವುದು. ಅವರಿಗೆ ತೃಪ್ತಿ ಮತ್ತು ಮುಂದೆ ಸಾಗುವಂತೆ ಹೇಳಲು ಇದನ್ನು ಮಾಡಲಾಗುತ್ತದೆ. ನೀರು ಪ್ರೀತಿಯ ಸಂಕೇತ. ಯಾರಿಗಾದರೂ ನೀರು ಕೊಡುವುದು ಎಂದರೆ ಪ್ರೀತಿಯನ್ನು ನೀಡುವುದು. ಭಾರತೀಯ ಸಂಸ್ಕೃತಿಯಲ್ಲಿ ಇಹ ಪರ ಸೌಖ್ಯಗಳಿಗೆ ಸಮಾನವಾದ ಪ್ರಾಧಾನ್ಯವನ್ನು ನಮ್ಮ ಸ್ಮೃತಿಕಾರರು ನೀಡಿದ್ದಾರೆ. ನಮ್ಮಿಂದ ದೂರವಾದ ಹಿರಿಯರನ್ನು ನೆನೆದು ಅವರಿಗೆ ಗೌರವ ಸಲ್ಲಿಸುವ ಸಂಪ್ರದಾಯ ಜಗತ್ತಿನ ಹಲವು ದೇಶಗಳಲ್ಲಿ ರೂಡಿಯಲ್ಲಿದೆ. ಗೃಹಸ್ಥಾಶ್ರಮದ ಕರ್ತವ್ಯಪಾಲನೆಯಂತೆ ಸರ್ವರ ಹಾಗೂ ಪ್ರಾಣಿ ಮಾತ್ರದ ಹಿತದ ಭಾವನೆಯನ್ನು ಗಮನದಲ್ಲಿಟ್ಟುಕೊಂಡು ಗೃಹಸ್ಥಾಶ್ರಮ ಧರ್ಮದಲ್ಲಿ ಮುಂದುವರೆಯಬೇಕು. ಗೃಹಸ್ಥನಾದವನಿಗೆ ಐದು ಬಗೆಯ ಋಣವನ್ನು ತೀರಿಸುವ ಹೊಣೆಗಾರಿಕೆ ಇದೆ.

ಆ ಋಣಗಳನ್ನು ತೀರಿಸಿ ಹಿರಿಯರನ್ನು ಋಣಮುಕ್ತರನ್ನಾಗಿ ಮಾಡುವ ಮಹತ್ತರ ಕರ್ತವ್ಯ ಗೃಹಸ್ಥನಿಗಿರುತ್ತದೆ. ಪಿತೃ, ದೇವ, ಋಷಿ, ಭೂತ ಮತ್ತು ಮನುಷ್ಯ ಋಣ. ತಂದೆ ತಾಯಿಗೆ ಸಮನಾದ ಇನ್ನೊಂದು ದೇವತೆ ಇರಲಾರದು. ಶರೀರ, ವಿದ್ಯೆ, ಬುದ್ಧಿ, ಸಂಸ್ಕಾರ, ಸಂಪತ್ತುಗಳಿಗೆ ಕಾರಣ ಅವರವರ ಮಾತಾ-ಪಿತೃಗಳು. ಇದನ್ನೇ “ಋಣಾನುಬಂಧು ರೂಪೇಣ ಪಶು ಪತ್ನಿ ಸುತಾಲಯ” ಎನ್ನುವುದು. ಹುಟ್ಟಿದ ಪ್ರತಿಯೊಬ್ಬ ಮಾನವನಿಗೂ ಮೂರು ಬಗೆಯ ಕರ್ತವ್ಯಗಳಿವೆ. ವೇದಗಳ ಮೂಲಕ ನಮಗೆ ಆಧ್ಯಾತ್ಮಿಕ ಜ್ಞಾನ ಕರುಣಿಸಿದವರು ಋಷಿಗಳು, ನಾವು ಅವರು ನೀಡಿದ ಜ್ಞಾನದ ಪರಂಪರೆಯನ್ನು ಉಳಿಸಿ ಬೆಳೆಸುವ ಮತ್ತು ಪ್ರತಿಫಲಾಪೇಕ್ಷೇಯಿಲ್ಲದೆ ಇನ್ನೊಬ್ಬರಿಗೆ ನೀಡುವ ಕರ್ತವ್ಯ ವನ್ನು ಹೊಂದಿದ್ದೇವೆ.

ಇದನ್ನು ಮಾಡಿದಾಗ ಮಾತ್ರವೇ ನಾವು ಋಷಿ ಋಣದಿಂದ ಮುಕ್ತರಾಗಬಹುದು. ನಾವು ಮಾಡುವ ತಂದೆ-ತಾಯಿ, ಗುರು ಹಿರಿಯರ ಸೇವೆಯು ಮತ್ತು ಪರೋಪಕಾರ ದೇವ ಪೂಜೆ ಮೊದಲಾದ ಸತ್ಕರ್ಮಗಳು ಯಜ್ಞಗಳನೆಸಿವೆ. ಇವುಗಳಿಂದ ದೇವತೆಗಳು ಸಂತುಷ್ಟರಾಗುವರು.

ತಮ್ಮ ಪೋಷಕರು ದೈವಾಧೀನರಾದ ತಿಥಿ ಸರಿಯಾಗಿ ಅರಿವಿಲ್ಲದಿದ್ದ ಪಕ್ಷದಲ್ಲಿ ಭಾದ್ರಪದ ಮಾಸದ ಕೃಷ್ಣಪಕ್ಷದ ಪಾಡ್ಯದಿಂದ ಅಮಾವಾಸ್ಯೆಯವರೆಗೂ ಪಿತೃಪಕ್ಷ ಎಂದು ಕರೆಯಲಾಗುವ ಈ ಹದಿನೈದು ದಿನಗಳಲ್ಲಿ ತಮ್ಮ ಅನುಕೂಲದ ಪ್ರಕಾರ ತಮ್ಮ ಕುಲದ ಎಲ್ಲ ಪಿತೃಗಳೂ ಸೇರಿದಂತೆ ಅಗಲಿದ ಆವರ ಆಪ್ತರು, ಬಂಧು-ಮಿತ್ರರು ಮತ್ತು ಸಾಕುಪ್ರಾಣಿಗಳಿಗೂ ಸಹಾ ತರ್ಪಣ ಕೊಡುವ ಮೂಲಕ ಶ್ರಾದ್ಧವನ್ನು ಮಾಡಬಹುದಾಗಿದೆ. ಆ ಹದಿನೈದು ದಿನಗಳ ಕಾಲ ಪಿತೃಕಾರ್ಯವನ್ನು ಮಾಡಲು ಸಾಧ್ಯವಾಗದಿದ್ದಲ್ಲಿ ಪಿತೃಪಕ್ಷದ ಕಡೆಯ ದಿನವಾದ ಅಮಾವಾಸ್ಯೆಯಂದು ಶ್ರಾದ್ಧ ಮಾಡಲು ಅತ್ಯಂತ ಹೆಚ್ಚು ಯೋಗ್ಯವಾದ ದಿನವಾಗಿದೆ ಈ ಅಮಾವಾಸ್ಯೆಯನ್ನು ಮಹಾಲಯ ಅಮಾವಾಸ್ಯೆ ಅಥವಾ ಸರ್ವಪಿತ್ರೀ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ.


ಪುಷ್ಪ ಪ್ರಸಾದ್

  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
    June 27, 2026
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
    June 25, 2026
  • ಪೋಕ್ಸೊ ಪ್ರಕರಣ: ವಚನಾನಂದ ಶ್ರೀಗಳಿಗೆ ಹಿನ್ನಡೆ
    by Team Varthaman
    June 25, 2026
  • 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ
    by Team Varthaman
    June 25, 2026
  • ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ
    by Team Varthaman
    June 24, 2026
ಬ್ರಹ್ಮಾಂಡದ ಮೂಲ ಶಕ್ತಿ ಕೂಷ್ಮಾಂಡ ದೇವಿ
ಆದಿ ಶಂಕರಾಚಾರ್ಯರು ಮತ್ತು ಚತುರಾಮ್ನಾಯ ಪೀಠಗಳು
ಮಕರ ಸಂಕ್ರಾಂತಿ : ಸೌರಪಥದ ಬದಲಾವಣೆ
ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
ಶರಣ ಲೋಕದ ಧ್ರುವತಾರೆ…ಸಮಗಾರ ಹರಳಯ್ಯ
TAGGED:Kannada ArticleMahalaya Amavasyaಮಹಾಲಯ ಅಮಾವಾಸ್ಯೆಸರ್ವಪಿತ್ರೀ ಅಮಾವಾಸ್ಯೆ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಶಿಕ್ಷಣ ಇಲಾಖೆಯಲ್ಲಿ ಮಹಿಳಾ ನೌಕರರಿಗೆ ಋತುಚಕ್ರ ರಜೆ ಕಡ್ಡಾಯ

Team Varthaman
Team Varthaman
January 29, 2026
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯ ಅರ್ಭಟ: ಮಣ್ಣಗುಂಡಿ ಬಳಿ ಭೂಕುಸಿತ
ಅಕ್ರಮ ಹಣ ವರ್ಗಾವಣೆ ಪ್ರಕರಣ: ತೆಲುಗು ನಟ ಮಹೇಶ್ ಬಾಬುಗೆ ಇ.ಡಿ ಸಮನ್ಸ್
ಯಾರೇ ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡೇ ಮಾಡ್ತೀವಿ: ಡಿಕೆಶಿ
ಭೀಕರ ಅಗ್ನಿ ಅವಘಡ: ನಾಲ್ಕು ಗೋದಾಮುಗಳು ಭಸ್ಮ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?