Follow US

SOCIALS

In This Week's Issue

Popular in This Week

ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಒತ್ತಡ ಕಾರಣವೆಂದು ಆರೋಪ

– ನೈಜ್ಯ ಹೋರಾಟಗಾರರ ಸಂಘದಿಂದ ಪೊಲೀಸ್ ದೂರು ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ…

Team Varthaman
1 Min Read

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧಾರ ?

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ನಿರ್ಧಾರವನ್ನು ಭಾರತೀಯ…

Team Varthaman
2 Min Read

ಗ್ರಾಮಪಂಚಾಯಿತಿ ಕಚೇರಿ ಮುಂದೆ ವಾಟರ್ ಮ್ಯಾನ್ ಆತ್ಮಹತ್ಯೆ

ಚಾಮರಾಜನಗರ: ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದಲ್ಲಿ…

Team Varthaman
1 Min Read

ಇಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ

ನವದೆಹಲಿ: ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯುತ್ತಿದೆ. ಜಗದೀಪ್ ಧನ್ಕರ್ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಸ್ಥಾನ…

Team Varthaman
1 Min Read

ಲೋಕಾಯುಕ್ತ ದಾಳಿ: ಮಾಜಿ ಪಿಎಸ್ ಮನೆ ಮೇಲೆ ಧಾಳಿ

ಬೆಂಗಳೂರು:ಸಚಿವ ಬೈರತಿ ಸುರೇಶ್ ಅವರ ಮಾಜಿ ವೈಯಕ್ತಿಕ ಕಾರ್ಯದರ್ಶಿ ಮಾರುತಿ ಬಗಲಿ ನಿವಾಸದ ಮೇಲೆ ಬುಧವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು…

Team Varthaman
1 Min Read

ಸರ್ಕಾರದ ವೈಫಲ್ಯ ಮುಚ್ಚಲು ಸರ್ಕಾರದ ತಂತ್ರ: ಪ್ರತಾಪಸಿಂಹ

ಮೈಸೂರು: ರಾಜ್ಯದಲ್ಲಿ ಮರು ಜಾತಿಗಣತಿ ವಿಚಾರ ಇದು ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಮಾಡುತ್ತಿರುವ ತಂತ್ರ ಅಷ್ಟೇ ಎಂದು ಮಾಜಿ…

Team Varthaman
2 Min Read

ಮೈಸೂರು :ಮಾಲ್ ಮೇಲಿನಿಂದ ಬಿದ್ದು ಒರ್ವ ಸಾವು, ಮತ್ತೋರ್ವ ಗಂಭೀರ ಗಾಯ

ಮೈಸೂರು:ಕೆಲಸದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನ ಬಿ.ಎಂ. ಹ್ಯಾಬಿಟೇಟ್‌ ಮಾಲ್‌ನಲ್ಲಿ…

Team Varthaman
1 Min Read

ಕರುಳಿನ ಉತ್ತಮ ಆರೋಗ್ಯಕ್ಕೆ ಪ್ರೊಬಯೋಟಿಕ್ಸ್ ಆಹಾರಗಳು

ಹೊಟ್ಟೆಯ ಆರೋಗ್ಯವು ಉತ್ತಮವಾಗಿದ್ದರೆ ಸಂಪೂರ್ಣ ದೇಹವು ಆರೋಗ್ಯಕಾರಿ ಆಗಿರುವುದು. ನಾವು ತಿನ್ನುವಂತಹ ಆಹಾರವನ್ನು ಸರಿಯಾಗಿ ಜೀರ್ಣಗೊಳಿಸಿ ಇದರ ಬಳಿಕ ಅದರಲ್ಲಿ…

Team Varthaman
4 Min Read

ಡ್ರಗ್ಸ್ ಬಳಕೆ ಶಿಕ್ಷಾರ್ಹ ಅಪರಾಧ, ಯುವ ಜನತೆಯಲ್ಲಿ ಅರಿವು ಮೂಡಿಸಿ: ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಡ್ರಗ್ಸ್ ಬಳಕೆ ಮಾಡುವುದು, ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಡ್ರಗ್ಸ್ ಬಳಕೆಯ ಅಪಾಯ ಕುರಿತು ಯುವಜನತೆಯಲ್ಲಿ ಅರಿವು ಮೂಡಿಸಿ…

Team Varthaman
1 Min Read

ಪಾದಯಾತ್ರೆಯ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಚಾಮರಾಜನಗರ: ಹನೂರು ತಾಲ್ಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನೊಬ್ಬನ ಮೇಲೆ ಇಂದು ಬೆಳಗ್ಗೆ ಚಿರತೆ ದಾಳಿ ನಡೆಸಿರುವ…

Team Varthaman
1 Min Read

ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಖಚಿತ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ (Cabinet Reshuffle) ಆಗುವ ಸಾಧ್ಯತೆ ಇದೀಗ ಬಹುತೇಕ ಖಚಿತವಾಗಿದೆ. ಬಿಹಾರ ವಿಧಾನಸಭೆ ಚುನಾವಣೆಯ…

Team Varthaman
1 Min Read

ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಜಯ

ಹೋಬಾರ್ಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆಸ್ಟ್ರೇಲಿಯಾ…

Team Varthaman
1 Min Read
- Sponsored -
Ad image

The Latest

News

ಮೇ 1ರಿಂದ ಎಟಿಎಂ ವಹಿವಾಟು ಶುಲ್ಕ ಹೆಚ್ಚಳ

ನವದೆಹಲಿ, ಏಪ್ರಿಲ್ 30: ಮೇ 1, 2025 ರಿಂದ ಭಾರತದಲ್ಲಿ ಎಟಿಎಂ ವಹಿವಾಟುಗಳ ಮೇಲಿನ ಶುಲ್ಕವನ್ನು ಹೆಚ್ಚಿಸಲು ಭಾರತೀಯ ರಿಸರ್ವ್…

Team Varthaman
1 Min Read

ಕಿರುತೆರೆ ನಟ ಶ್ರೀಧರ್ ನಾಯಕ್ ವಿಧಿವಶ

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ಕ್ಷೇತ್ರದ ನಟ ಶ್ರೀಧರ್ ನಾಯಕ್ (47) ಅವರು ಮೇ 26ರಂದು ನಿಧನರಾದರು. ಅವರು…

Team Varthaman
1 Min Read

ಇರಾನ್‌–ಇಸ್ರೇಲ್‌ ದಾಳಿ ತೀವ್ರ – ನೂರಾರು ಜನ ಬಲಿ

‘ಆಪರೇಷನ್‌ ರೈಸಿಂಗ್‌ ಲಯನ್‌’ ಬಳಿಕ ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಂಘರ್ಷ ಭೀಕರ ರೀತಿಯಲ್ಲಿ ತೀವ್ರಗೊಂಡಿದ್ದು, ಪರಸ್ಪರ ಮಿಸೈಲ್‌ ದಾಳಿಗಳಿಂದ…

Team Varthaman
1 Min Read

CET ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಯಿಸಿದ ಆರೋಪ

ಬೆಂಗಳೂರು: ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನವೇ ಬೆಂಗಳೂರಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ಮಡಿವಾಳದ…

Team Varthaman
1 Min Read

ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗೆ ಇಡಿ ಶಾಕ್: 6 ಕಡೆ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು ಆರು…

Team Varthaman
2 Min Read

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಕರ್ತವ್ಯದಲ್ಲಿ ನಿರ್ಲಕ್ಷ್ಯ ಹಾಗೂ ಲಂಚದ ಬೇಡಿಕೆ ಆರೋಪಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಬಂದ ದೂರು ಆಧರಿಸಿ, ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್…

Team Varthaman
1 Min Read

ಬಿಜೆಪಿಯಿಂದ ಎಸ್ ಟಿ ಸೋಮಶೇಖರ್ , ಶಿವರಾಂ ಹೆಬ್ಬಾರ ಉಚ್ಛಾಟನೆ

ಬೆಂಗಳೂರು: ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಭಾರತೀಯ ಜನತಾ ಪಕ್ಷ ಯಲ್ಲಿ ಮತ್ತಿಬ್ಬರು ಶಾಸಕರ ತಲೆದಂಡವಾಗಿದೆ. ಶಾಸಕ ST ಸೋಮಶೇಖರ್…

Team Varthaman
1 Min Read

ಮುಂಗಾರು ಅಬ್ಬರ: 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ, ಮುಂದಿನ ನಾಲ್ಕು ದಿನಗಳ ಕಾಲ…

Team Varthaman
2 Min Read

ಸರಿಗಮಪ ಖ್ಯಾತ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ದೀರ್ಘಕಾಲದ ಸ್ನೇಹಿತನೊಂದಿಗೆ ವಿವಾಹ

-ಪೋಷಕರಿಂದ ಗಂಭೀರ ಆರೋಪ ಬೆಂಗಳೂರು: ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ ಮೂಲಕ ಪ್ರಖ್ಯಾತಿಯಾಗಿರುವ ಗಾಯಕಿ ಪೃಥ್ವಿ ಭಟ್ ಮನೆ…

Team Varthaman
1 Min Read