ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ 26% ಸುಂಕ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅನ್ಯ ದೇಶಗಳಿಂದ ಅಮೆರಿಕಕ್ಕೆ ಆಮದು ಮಾಡುವ ವಸ್ತುಗಳ ಮೇಲೆ ಭಾರೀ ಸುಂಕವನ್ನು ಹೇರಲು ನಿರ್ಧರಿಸಿದ್ದು, ಇದನ್ನು ಏಪ್ರಿಲ್ 9ರಿಂದ ಜಾರಿಗೆ ತರಲಾಗುತ್ತಿದೆ. ಅವರು, "ನಮ್ಮ ದೇಶವನ್ನು…

Team Varthaman

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ. ದಾಳಿ

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ಮತ್ತೆ ದಾಳಿ ನಡೆಸಿದ್ದು, ಈ ಬಾರಿ ಆರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಇ.ಡಿ. ಅಧಿಕಾರಿಗಳು ಶಾಸಕರ ಹೇಳಿಕೆ ಆಧರಿಸಿ…

Team Varthaman

ಅಮರನಾಥ ಯಾತ್ರೆ ಮಾರ್ಗಗಳಿಗೆ ಹಾರಾಟ ನಿಷೇಧ

ಶ್ರೀನಗರ: ಜಮ್ಮು-ಕಾಶ್ಮೀರ ಸರ್ಕಾರ ಪ್ರಸಿದ್ಧ ಧಾರ್ಮಿಕ ಯಾತ್ರೆಯಾಗಿರುವ ಅಮರನಾಥ ಯಾತ್ರೆಗಾಗಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಇದರ ಭಾಗವಾಗಿ, ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳನ್ನು ಹಾರಾಟ ನಿಷೇಧ ವಲಯ (No Flying Zone) ಎಂದು…

Team Varthaman

Sportlight

News

ಇಂದು ರಾಮನಗರಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ರಾಮನಗರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಗೆ ಭೇಟಿ…

ಬೆಂಗಳೂರು ಸ್ಫೋಟದ ಪ್ರಮುಖ ಆರೋಪಿ ಅರೆಸ್ಟ್

-ಶಂಕಿತ ಉಗ್ರರ ಮನೆಯಲ್ಲಿ 20 ಕೆಜಿ ಬಾಂಬ್, ನಕ್ಷೆ ಹಾಗೂ ಸ್ಫೋಟಕ ವಸ್ತುಗಳು…

IND- PAK ಉದ್ವಿಗ್ನತೆ: ಬಂದ್ ಆಗಿದ್ದ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಕ್ಕೆ ಸಿದ್ಧ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದ 32…

U.K News

ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ 26% ಸುಂಕ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅನ್ಯ ದೇಶಗಳಿಂದ ಅಮೆರಿಕಕ್ಕೆ ಆಮದು ಮಾಡುವ ವಸ್ತುಗಳ ಮೇಲೆ ಭಾರೀ ಸುಂಕವನ್ನು ಹೇರಲು ನಿರ್ಧರಿಸಿದ್ದು, ಇದನ್ನು ಏಪ್ರಿಲ್ 9ರಿಂದ ಜಾರಿಗೆ ತರಲಾಗುತ್ತಿದೆ. ಅವರು, "ನಮ್ಮ ದೇಶವನ್ನು ಬೇರೆ ರಾಷ್ಟ್ರಗಳು ಲೂಟಿ ಮಾಡುತ್ತಿವೆ" ಎಂದು…

Team Varthaman

Follow US

SOCIALS

ES MONEY

KRS ನೀರಿನ ಮಟ್ಟ ಕುಸಿತ: ನೀರು ಹಂಚಿಕೆ ಆತಂಕ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಸುರಿಯದ ಹಿನ್ನೆಲೆಯಲ್ಲಿ ಹಳೇ ಮೈಸೂರು…

ಇಂದಿನಿಂದ SSLC ಪರೀಕ್ಷೆ: 8.65 ಲಕ್ಷ ವಿದ್ಯಾರ್ಥಿಗಳು ಹಾಜರು

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಏಪ್ರಿಲ್ 2ರವರೆಗೆ ನಡೆಯಲಿವೆ. ಒಟ್ಟು 8,65,988 ವಿದ್ಯಾರ್ಥಿಗಳು…

ಹಾಸನಾಂಬ ಜಾತ್ರೋತ್ಸವ ಸಂಪನ್ನ: ದಾಖಲೆ ಭಕ್ತರ ನೆರೆ ದರ್ಶನ

ಹಾಸನ: ಹಾಸನಾಂಬ ದೇವಾಲಯದಲ್ಲಿ ಕಳೆದ 13 ದಿನಗಳ ಜಾತ್ರಾ ಉತ್ಸವ ಗುರುವಾರ ಮಧ್ಯಾಹ್ನ ಶಾಸ್ತ್ರೋಕ್ತವಾಗಿ ಮುಕ್ತಾಯಗೊಳ್ಳಿತು.…

ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ

ಮುಂಬೈ: ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ(92) ಅವರು ಹೃದಯಾಘಾತದಿಂದ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಶನಿವಾರ ಹೃದಯಾಘಾತಕ್ಕೊಳಗಾದ ಅವರನ್ನು…

Most Read

POPULAR

TECHNOLOGY

ಭಾರತಕ್ಕೆ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಜಯ

ಹೋಬಾರ್ಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆಸ್ಟ್ರೇಲಿಯಾ ನೀಡಿದ 187 ರನ್ ಗುರಿ ಬೆನ್ನಟ್ಟಿದ…

Team Varthaman

Latest News

LATEST

ರಾಜ್ಯದಲ್ಲಿ 32 ಮಂದಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು: ನೆರೆರಾಜ್ಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ಕರ್ನಾಟಕದಲ್ಲಿಯೂ ಸೋಂಕಿನ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ರಾಜ್ಯದಲ್ಲಿ ಇದುವರೆಗೆ 32…

Team Varthaman

ಆದಿ ಶಂಕರಾಚಾರ್ಯರು ಮತ್ತು ಚತುರಾಮ್ನಾಯ ಪೀಠಗಳು

ಭಜ ಗೋವಿಂದಂ ಭಜ ಗೋವಿಂದಂ|ಗೋವಿದಂ ಭಜ ಮೂಢಮತೇ||ಸಂಪ್ರಾಪ್ತೇ ಸನ್ನಿಹಿತೇ ಕಾಲೇ |ನಹಿ ನಹಿ ರಕ್ಷತಿ ಡುಕೃಂಕರಣೇ| (ಮೂರ್ಖ ಮನುಜನೇ,ಗೋವಿಂದನನ್ನು ಭಜಿಸು.…

Team Varthaman